Most Viewed

ಗುಲಾಮರ ಬಗ್ಗೆ ಇದ್ದ ತಥಾಕಥಿತ ಧೋರಣೆಯನ್ನು ಬದಲಾಯಿಸಿದ ಆಫ್ರಿಕನ್ ಮುಸ್ಲಿಂ ಹಸ್ತಪ್ರತಿಗಳು

ಯುರೋಪಿಯನ್ ಗುಲಾಮ ವ್ಯಾಪಾರಿಗಳು ಪಶ್ಚಿಮ ಆಫ್ರಿಕಾದೊಂದಿಗೆ ಸಂಪರ್ಕ ಸಾಧಿಸುವ ಮೊದಲು ಹಾಗೂ ಸಾವಿರಾರು ಆಫ್ರಿಕನ್ನರನ್ನು ತಾಯ್ನಾಡಿನಿಂದ ಅಪಹರಿಸಿ ಅಮೆರಿಕಾಗೆ ಸಾಗಿಸುವ ಮೊದಲು ಒಂದು ಜಗತ್ತು ಇತ್ತು.ಒಮರ್ ಬಿನ್ ಸೈದ್ ರಂಥಹ ಪಂಡಿತರು, ಇಬ್ರಾಹಿಂ…

ಒಂದು ಸಮುದ್ರ ಮತ್ತು ನಾಲ್ಕು ಕಾದಂಬರಿಕಾರರು: ಹಿಂದೂ ಮಹಾಸಾಗರದ ಸಾಹಿತ್ಯ ವಿಶ್ವವನ್ನು ಮರುರೂಪಿಸುವ ಬಗೆ

ಕಾದಂಬರಿಗಳು ಜಗತ್ತನ್ನು ನಿರ್ಮಿಸುತ್ತದೆ. ಅವು ಒಂದು ಜಾಗದ ಮನೋಚಿತ್ರ ಮತ್ತು ಕಾಲ್ಪನಿಕ ತಿಳುವಳಿಕೆಯನ್ನು ರಚಿಸುತ್ತದೆ. ಅದೇ ರೀತಿ, ಕಾದಂಬರಿಗಳು ನಿರ್ಮಿಸುವ ಪ್ರಪಂಚಗಳ ಭಾವವು ಭೂಪಟಗಳ ಹಾಗೆ ಓದುಗರು ವಿಶ್ವವನ್ನು ದರ್ಶಿಸುವ ಪರಿಯನ್ನು ರೂಪಿಸುತ್ತದೆ.…

ಹೊಸ ಯುಗದ ರೂಮಿ ಓದು : ಕೋಲ್ಮನ್ ಬಾರ್ಕ್ಸ್ ಮತ್ತು ಜನಪ್ರಿಯ ಅನುವಾದದ ಸಮಸ್ಯೆಗಳು.

ತಿಂಗಳುಗಳ ಹಿಂದೆ ‘Boise public library’ಯು ಆಯೋಜಿಸಿದ್ದ ‘ರೂಮಿ ನೈಟ್’ ಎಂಬ ಕಾರ್ಯಕ್ರಮದ ಬಗ್ಗೆ ನಾವು ಮಾತನಾಡುತ್ತಿದ್ದೆವು. ನಾನು ಆ ಕಾರ್ಯಕ್ರಮಕ್ಕೆ ಹಾಜರಾಗದ ಬಗ್ಗೆ ನನ್ನಲ್ಲಿ ಗೆಳೆಯನ ತಾಯಿ ತನ್ನ ಅಸಮಾಧಾನವನ್ನು ತೋಡಿಕೊಂಡರು.…

ಸೂಫಿ ಕಥೆ ಹೇಳುವ ಹಕ್ಕಿಗಳು ಮತ್ತು ರೂಮಿ, ಅತ್ತಾರರ ರೂಪಕಗಳು

ಒಮ್ಮೆ ಪ್ರವಾದಿ ಇಬ್ರಾಹಿಂ (ಅ)ರು ಅಲ್ಲಾಹನ ಆಜ್ಞೆಯಂತೆ ನಾಲ್ಕು ಪಕ್ಷಿಗಳನ್ನು ದ್ಸಬಹ್ ಮಾಡಿ ಅವುಗಳ ಮಾಂಸಗಳನ್ನು ಪರಸ್ಪರ ಬೆರೆಸಿ ಸಣ್ಣ ಭಾಗವೊಂದನ್ನು ಪ್ರತ್ಯೇಕಿಸಿ ಅನತಿ ದೂರದಲ್ಲಿರುವ ಬೆಟ್ಟವೊಂದರ ಮೇಲಿರಿಸುತ್ತಾರೆ. ತುಸು ಹೊತ್ತಾದ ಬಳಿಕ,…

ವಿಶ್ವಾಸಿಗಳ ಮಹಾ ತಾಯಿಯೊಬ್ಬಳ ಕಥೆ

ಶಿಂಖೀತ್ ನಾಡು, ಅಥವಾ ಆಂಗ್ಲ ಭಾಷಿಕರು ಸಾಮಾನ್ಯವಾಗಿ ಕರೆಯುವ ಮೌರಿತಾನಿಯ ಎಂಬ ಊರು ಸಾತ್ವಿಕ ವಿದ್ವಾಂಸರ, ಸಚ್ಚರಿತ ಸೂಫಿಗಳ ಮತ್ತು ವೈಜ್ಞಾನಿಕ ಕ್ಷೇತ್ರದಲ್ಲಿ ಪಳಗಿದ ಅನೇಕ ಮಹಿಳಾಮಣಿಗಳ ಸಂಗಮ ಭೂಮಿ. ವಿದ್ವಾಂಸರ ಪ್ರಕಾರ,…

ನನ್ನ ನೆನಪಿನ ಮದೀನಾ ಯಾತ್ರೆ

ಮನೆಮಂದಿಯೆಲ್ಲರೂ ಮದೀನಾಕ್ಕೆ ತೆರಳಿದ ದಿನ ನಾನು ಯೂಟ್ಯೂಬ್ ತೆರೆದು ಮೊದಲೇ ಡೌನ್ಲೋಡ್ ಮಾಡಿಟ್ಟ ಹಾಡು ಕೇಳುತ್ತಿದ್ದಂತೆ ಅಚಾನಕ್ಕಾಗಿ ಅಶ್ರಫ್ ತೈನೇರಿ ಹಾಗೂ ರೆಹೆನಾ ಜೊತೆಗೂಡಿ ಹಾಡಿದ‘ಮಕ್ಕಾ ಮದೀನಾ ಞಾನ್ ಓರ್ತು ಪೋಯಿಹಕ್ ರಸೂಲಿಂಡೆ…

Recent Posts

ಕಲೆಗಾರಿಕೆಯನ್ನು ವಿಸ್ತರಿಸಿದ ಕತೆಗಾರರು

ಕಥನ ಕಲೆಗಾರಿಕೆಯ ತಾತ್ವಿಕ ಸಾಧ್ಯತೆಗಳನ್ನು ವಿಸ್ತರಿಸಿದ ಅಮರೇಶ ನುಗಡೋಣಿ ಕನ್ನಡದ ಮಹತ್ವದ ಕತೆಗಾರರು. ಅವರ ಕಥನ ಮಾದರಿ ಕನ್ನಡದಲ್ಲಿಯೇ ವಿಶಿಷ್ಟವೆಂಬಂತೆ ರೂಪತಾಳಿದೆ. ಸಾಹಿತ್ಯ ಚಳುವಳಿಗಳು ಸ್ಥಗಿತಗೊಂಡ ಕಾಲದಲ್ಲಿ ಬದುಕನ್ನು ಭಿನ್ನ ನೋಟಗಳಿಂದ, ವಿಭಿನ್ನ…

ಅಗ್ನಿದಿವ್ಯದ ಕವಿ ಬಶೀರ್ ಬದ್ರ್ !

ಅದು 1987ನೇ ಇಸವಿಯ ಏಪ್ರಿಲ್ ತಿಂಗಳುದೆಹಲಿಯಲ್ಲಿ ನಡೆಯುತ್ತಿದ್ದ ಮುಶಾಇರವೊಂದರಲ್ಲಿ ಕವಿ‌ಯೊಬ್ಬ ಸೌಹಾರ್ದತೆ ಮತ್ತೆ ಸಹೋದರತ್ವದ ಕುರಿತಾದ ಸುಂದರವಾದ ಹಾಗೂ ಎಂದಿನಂತೆಯೇ ಮೊನಚು ಮತ್ತು ತಿಳಿ ಹಾಸ್ಯದಿಂದ ಕೂಡಿದಂತಹ ಗಝಲಿನ ರದೀಫ್‌ಗಳನ್ನು ಒತ್ತಿ ಒತ್ತಿ…

ಬಶೀರ್ ಬದ್ರ್ ಕವಿತೆಗಳು

ಸೋತುಹೋಗುವರು ಒಂದುಮನೆ ಕಟ್ಟುವಷ್ಟರಲ್ಲೇ ಜನರುದಣಿಯಲಿಲ್ಲವಲ್ಲೋ ನೀನುಇಡೀ ಊರನ್ನೇ ಸುಟ್ಟರೂ ! ಪಾರಿವಾಳಗಳ ಅಸಹಾಯಕತೆಯಿದುಇದನ್ನೂ ಹೇಳಲಾರವುಯಾರು ಇರಿಸುತ್ತಿರುವರು ಸರ್ಪಗಳನ್ನುತಮ್ಮ ಗೂಡಿನಲ್ಲಿ ! ಸದ್ದು ಮಾಡುವ ಕಲ್ಲುಗಳನ್ನುಎದೆಯೆಂದು ತಿಳಿಯುವರು ಜನರುಜನುಮವೇ ಕಳೆದು ಹೋಗುವುದುಎದೆಯನ್ನು ಹೃದಯವನ್ನಾಗಿಸುವುದರಲ್ಲಿ !…

ಬನೀ ಆದಮ್

ಒಂದೇ ಜೀವರತ್ನದಿಂದ ಉದಿಸಿದವರುಒಂದು ದೇಹದ ಅಂಗಾಂಗಳಂತೆಆದಮನ ಸಂತತಿ ನಾವು ಮನುಷ್ಯರೆಲ್ಲಾ ಕಾಲಚಕ್ರದ ಹೊಡೆತಕ್ಕೆ ಸಿಲುಕಿಒಂದು ಅಂಗವು ನರಳಿದಾಗಲೆಲ್ಲಾಉಳಿದ ಅಂಗಗಳೂ ಸುಖದಿಂದಿರಲು ಸಾಧ್ಯವಿಲ್ಲ ಪರರ ದುಃಖಕ್ಕೆ ನಿನ್ನ ಮನಸ್ಸು ಕರಗದಿದ್ದರೆಮನುಷ್ಯ(ಆದಮಿ)ನೆಂದುಕೊಳ್ಳಲು ನಿನಗೆ ಯೋಗ್ಯತೆಯಿಲ್ಲ –…