ಕೇಂಬ್ರಿಡ್ಜ್ ಮಸೀದಿಯ ಉದ್ಯಾನವನದ ಆನುಭಾವಿಕ ಒಳನೋಟಗಳು
ಹಸಿರು ಬಣ್ಣ ಇಸ್ಲಾಮಿನೊಂದಿಗೆ ತಳುಕುಹಾಕಿಕೊಂಡದ್ದು ಒಂದು ಕಾಕತಾಳೀಯ ವಿದ್ಯಮಾನವೇನಲ್ಲ.ಪವಿತ್ರ ಖುರ್ಆನಿನಲ್ಲಿ ಸ್ವರ್ಗೀಯ ಉದ್ಯಾನಗಳನ್ನು ಪರಿಚಯಿಸುವಾಗ ಹಸಿರು ಬಣ್ಣವು ಹಲವೆಡೆ ಉಲ್ಲೇಖಿಸಲ್ಪಟ್ಟಿದೆ. ಹಸಿರೆನ್ನುವುದು ಸಸ್ಯ ವರ್ಗಗಳ ಸಾಮಾನ್ಯ ವರ್ಣವೆಂಬುವುದಕ್ಕಿಂತ ಮಿಗಿಲಾಗಿ ಅದು ಬೆಳವಣಿಗೆ, ಭರವಸೆ, ಫಲವತ್ತತೆ ಎಂಬಿತ್ಯಾದಿಗಳನ್ನು ಸೂಚಿಸುತ್ತದೆ.ಉಳಿದ ಯಾವ…
ರಾವಿ ನದಿಯ ದಂಡೆಯಲ್ಲಿ
ಶಾಂತ ಸಂಜೆಯಲ್ಲಿ ಹರಿಯುತ್ತಿದೆಮಧುರವಾಗಿ ರಾವಿ,ನನ್ನೆದೆಯ ನೋವನ್ನು ಮಾತ್ರಕೇಳದಿರಿ ಇಲ್ಲಿ ಸುಜೂದಿನ ಮೇಲುಕೀಳುಗಳಸಂದೇಶ ದೊರೆಯುತ್ತಿದೆಯಿಲ್ಲಿಜಗವೆಲ್ಲವೂ ‘ಹರಂ’ ನಹಿತ್ತಿಲಾಗಿದೆಯಿಲ್ಲಿ! ರಾವಿಯ ಅನಂತ ಹರಿವಿನ ದಂಡೆಯಲಿನಿಂತಿಹೆನು ನಾನುಆದರೂ ತಿಳಿಯದಾಗಿಹೆಎಲ್ಲಿ ನಿಂತಿರುವೆ ನಾನು! ವೃದ್ಧಗುರು ಮಧುಬಟ್ಟಲನು ಹಿಡಿದುನಿಂತಿಹನು ನಡುಗುತಿಹ ಕೈಗಳಲ್ಲಿರಕ್ತವರ್ಣದ ಮದ್ಯ ಚೆಲ್ಲಿದೆಸಂಜೆ ಬಾನಿನ…
ಹಕ್ಕಿಯ ದೂರು
ನೆನಪಾಗುತಿವೆ ಇಂದುಕಳೆದುಹೋದ ಆ ದಿನವುಹಕ್ಕಿಗಳ ಚಿಲಿಪಿಲಿಯಲ್ಲಿವಸಂತನ ಆಗಮನವು ಅತ್ತಿತ್ತ ಹಾರಿ ನಲಿದಾಡುತಿದ್ದಬೇಕೆಂದ ಕಡೆಗೆ ಹಾರಾಡುತಿದ್ದಸಂತಸದ ಗುಡಿಯಲಿದ್ದಆ ನನ್ನ ಸ್ವಾತಂತ್ರ್ಯವೆಲ್ಲಿ ಆ ಕ್ಷಣಗಳ ನೆನಪಿನಲ್ಲಿಎದೆಯೊಡೆಯುತಿಹುದಿಲ್ಲಿಇಬ್ಬನಿಯ ಕಣ್ಣೀರಿನಲ್ಲಿನಗುತಿದ್ದ ಆ ಮೊಗ್ಗೆಗಳೆಲ್ಲಿ ಯಾವ ಸೌಂದರ್ಯದ ಖನಿಯೋಅದಾವ ಮೋಹಿನಿಯ ಇರವೋಆ ಮೈಮಾಟದಲ್ಲಿ ತುಂಬಿಮುದಗೊಳ್ಳುತಿತ್ತು ಗುಡಿಯು…
ನವ ಮಂದಿರ
ಸತ್ಯವೊಂದನು ಹೇಳುವೇ ಓ ಬ್ರಾಹ್ಮಣನೇ,ತಪ್ಪು ತಿಳಿಯದಿರು ಎನ್ನಹಳತಾಗುತಿವೆ ಗರ್ಭಗುಡಿಯೊಳಿರುವಆ ಮೂರ್ತಿಗಳು ನಿನ್ನ ನಿನ್ನವರನೇ ದ್ವೇಷಿಸಲುಆ ಮೂರ್ತಿಗಳಿಂದ ನೀ ಕಲಿತಿರುವಾಗವೈರತ್ವ ದ್ವೇಷಗಳನ್ನೇ ಕಕ್ಕಲುಎನ್ನ ಗುರುವಿಗೂ ಆ ಖುದಾನೇ ಕಲಿಸಿರಬೇಕು ಅಯ್ಯೋ! ಈ ಮಂದಿರ ಮಸೀದಿಗಳಿಂದಲೇನಾ ಬೇಸತ್ತು ಹೋದೆಗುರುವಿನ ಧರ್ಮವೇ ಕಳೆದುಹೋಗಿದೆನಿನ್ನ…
ಯುರೋಪ್ ಜ್ಞಾನೋದಯ ಮತ್ತು ಪೈಗಂಬರ್ ಮುಹಮ್ಮದ್(ಸ)
ಹದಿನಾರನೇ ಶತಮಾನದಲ್ಲಿ ಯುರೋಪ್ನಲ್ಲಿ ಖುರ್ಆನ್ ಅನುವಾದಕ್ಕೆ ಮಾರುಕಟ್ಟೆ ಒದಗಿಸುವ ಕೆಲಸವು ನೂರಾರು ತೊಡಕುಗಳನ್ನು ಎದುರಿಸಬೇಕಾದ ಒಂದು ಉದ್ಯಮವೇ ಆಗಿತ್ತು. ಕ್ರಿ.ಶ 1542 ರಲ್ಲಿ ಖುರ್ಆನಿನ ಲಾಟಿನ್ ಭಾಷೆಯ ಅನುವಾದವೊಂದನ್ನು ಪ್ರಕಟಿಸಲು ಮುಂದಾದ ಪ್ರಕಾಶಕನೊಬ್ಬನನ್ನು ಬಂಧಿಸಿ ಬೆಯ್ಸಲ್ ಪ್ರೊಟಸ್ಟಂಟ್ಸಿಟಿ ವಕ್ತಾರರು…
ಕಾಫಿಯ ಇತಿಹಾಸ: ಐತಿಹ್ಯಗಳಿಂದ ಸೂಫಿಸಂವರೆಗೆ
ಇಥಿಯೋಪಿಯನ್ ಪರ್ವತಶ್ರೇಣಿಗಳೇ ಕಾಫಿಯ ತಾಯ್ನಾಡು. ಕ್ರಿ.ಶ 525 ರಲ್ಲಿ ಯೆಮೆನ್ ಅನ್ನು ವಶಪಡಿಸಿಕೊಂಡ ಸೆಮಿಟಿಕ್- ಭಾಷಿಕರಾದ ಆಕ್ಸಿಮೈಟ್ಗಳೇ ಕಾಫಿಯನ್ನು ಅರೇಬಿಯನ್ ಪರ್ಯಾಯ ದ್ವೀಪಕ್ಕೆ ಪರಿಚಯಿಸಿದವರು. ಇಥಿಯೋಪಿಯಾಗೆ ಸಮಾನವಾದ ಭೌಗೋಳಿಕತೆ ಮತ್ತು ಹವಾಮಾನವು ಈ ಪ್ರದೇಶದಲ್ಲಿ ಕಾಫಿ ಉತ್ಪಾದನೆ ಮತ್ತು…
ಅಲಿಘರ್ ವಿದ್ಯಾಲಯದಲ್ಲಿರುವ ಸಯ್ಯದರ ಸಮಾಧಿಯ ನುಡಿಗಳು
ಓ ಇಹದ ಬದುಕಿನಲಿಸಿಲುಕಿರುವ ಮನುಷ್ಯನೇಓ ಬದುಕೆಂಬ ಪಂಜರದಲಿಬಂಧಿಯಾಗಿಹ ಆತ್ಮವೇ ಈ ತೋಟದೊಳು ನಲಿಯುತಿಹಆ ಪಾದಗಳ ಸ್ವಾತಂತ್ರ್ಯವ ನೋಡು!ಅಂದು ಕಂಗೆಟ್ಟಿದ್ದವರಸಮೃದ್ಧತೆಯನೊಮ್ಮೆ ನೋಡು! ಯಾವ ಭವಿಷ್ಯದ ಕನಸಿತ್ತೋಆ ಮಹಾ ಪರ್ವವಿದು!ಸಹನೆ ತಾಳ್ಮೆಗಳ ಹೊಲದಲ್ಲಿಬೆಳೆದಿರುವ ಫಲವಿದು! ನನ್ನ ಸಮಾಧಿಯ ಫಲಕಗಳುಮಾತನಾಡ ಬಯಸುತಿವೆ ನೋಡುಅಲ್ಲಿ…
ಸಾಕಿ
ಮತ್ತೇರಿಸಿದ ಮೇಲೆ ದೂಡಿಹಾಕುವವರೇ ಎಲ್ಲಾ,ಖುಷಿಯಿರುವುದು ಬಿದ್ದವನ ಎತ್ತಿಗಮ್ಯ ಸೇರಿಸುವುದರಲ್ಲಿ, ಸಾಕಿ! ಆ ಹಳೆಯ ಮಧುಪಾನೀಕರೆಲ್ಲರೂದೂರವಾಗುತಿಹರು,ಎಲ್ಲಿಂದಲಾದರೂ ಆ ಅಮೃತಜಲವನ್ನೊಮ್ಮೆದಯಪಾಲಿಸು ಸಾಕಿ! ವರ್ಣರಂಜಿತ ಸದ್ದುಗದ್ದಲಗಳಲ್ಲೇರಾತ್ರಿಯಿಡೀ ಕಳೆದುಹೋಯಿತು,ಅದೋ ಮುಂಜಾವು ಸಮೀಪಿಸುತ್ತಿದೆಅಲ್ಲಾಹನ ಸ್ಮರಣೆ ಮಾಡು ಸಾಕಿ!! ಉರ್ದು ಮೂಲ : ಅಲ್ಲಾಮ ಇಕ್ಬಾಲ್ಅನು: ಪುನೀತ್…
ಬ್ಯಾರಿಗಳ ಬದುಕಿನ ಜಾಡು ಹಿಡಿದು
ಸಹಸ್ರಾರು ವರುಷಗಳ ಇತಿಹಾಸವನ್ನೂ ಪರಂಪರೆಯನ್ನೂ ಹೊಂದಿರುವ ದಕ್ಷಿಣ ಕನ್ನಡದ ಬ್ಯಾರಿ ಮುಸ್ಲಿಮರ ಚರಿತ್ರೆಯನ್ನು ಹುಡುಕಿಕೊಂಡು ಮಂಗಳೂರಿಗೆ ತಲುಪಿದ್ದೆ. ಮುಂಜಾನೆ ರೈಲಿನಿಂದಿಳಿದು ಪೈಗಂಬರರ ಕಾಲದಷ್ಟು ಪ್ರಾಚೀನತೆಯುಳ್ಳ ಬಂದರಿನ ಝೀನತ್ ಬಕ್ಷ್ ಮಸೀದಿ ಹುಡುಕುತ್ತಾ ನಡೆದೆ. ಬೆಳಗಾಗುವ ಮುನ್ನವೇ ವ್ಯಾಪಾರಿಗಳಿಂದಲೂ ಸರಕು…
ದೆಹಲಿ ಸುಲ್ತಾನರಿಗೆ ಶರಣಾಗದ ಸೂಫಿ ಶ್ರೇಷ್ಠರು
ದೆಹಲಿ ಸುಲ್ತಾನರ ಸಾಂಸ್ಕೃತಿಕ ಮತ್ತು ಧಾರ್ಮಿಕ ಬದುಕಿನಲ್ಲಿ ಚಿಶ್ತಿ ಸೂಫಿಗಳು ಪ್ರಭಾವಿ ವ್ಯಕ್ತಿಗಳಾಗಿದ್ದರು. ಅವರ ಅತೀಂದ್ರಿಯ ಚಟುವಟಿಕೆಗಳು ಮತ್ತು ಆಲೋಚನೆಗಳಲ್ಲಿ ‘ಅಲ್ಲಾಹನೇ ಕಾರಣ, ಸೃಷ್ಟಿಕರ್ತ ಮತ್ತು ಕೇಂದ್ರ’ ಎಂಬ ಬಲವಾದ ನಂಬಿಕೆ ಎದ್ದು ಕಾಣುತ್ತಿತ್ತು. ಅಲ್ಲಾಹನ ಸಾಮೀಪ್ಯ ಹೊಂದಲು…