ಹಳದಿ ನಾಯಿ

ಭಾಗ-೧ ನರಿಮರಿಯಂಥ ವಸ್ತುವೊಂದು ಬಾಯಿಯಿಂದ ಹೊರಬಂದಿತು. ಅದನ್ನು ದುರುಗುಟ್ಟಿ ನೋಡಿದನು. ನಂತರ ಅವನು ಕಾಲಿಂದ ತುಳಿದನು. ಆದರೆ ತುಳಿದಷ್ಟು ಆ ನರಿಮರಿ ದೊಡ್ಡದಾಗುತ್ತ ಹೋಯಿತು.ಸೂಫಿ ಗುರುಗಳು ಈ ಕಥನವನ್ನು ನುಡಿದು ಮೌನಿಯಾದರು. ನಾನು ಪ್ರಶ್ನಿಸಿದೆ – ಶೇಖರೇ! ಈ…

ದುಃಖಿತ ಕಿತ್ತಳೆ ಹಣ್ಣುಗಳ ನಾಡು

ಕಥೆ ಜಾಫಾದಿಂದ ಅಕಾದ ಕಡೆಗೆ ಹೊರಟಾಗ ನನಗೇನೂ ಬೇಸರವಾಗಿರಲಿಲ್ಲ. ರಜಾ ದಿನಗಳಲ್ಲಿ ಒಂದು ನಗರದಿಂದ ಇನ್ನೊಂದು ನಗರಕ್ಕೆ ಹೋಗುತ್ತೇವಲ್ಲ; ಹಾಗೆಯೇ ಇದು ಕೂಡ ಎಂದು ಅನಿಸಿತ್ತು. ಆ ದಿನಗಳಲ್ಲಿ ಅಹಿತಕರ ಘಟನೆಗಳೇನೂ ಜರುಗಿರಲಿಲ್ಲ. ನಿಜ ಹೇಳಬೇಕೆಂದರೆ, ಇನ್ನು ಶಾಲೆಗೆ…

ನೈಲಾನ್ ಕೊಡೆ

ಪ್ರಿಯ ವೈಕಂ ಚಂದ್ರಶೇಖರ್ ನಾಯರ್,ತಮ್ಮ ವಾರ ಪತ್ರಿಕೆ ‘ಚಿತ್ರ ಕಾರ್ತಿಕ’ ಸೊಗಸಾಗಿದೆ. ಅದರ ಪುಟಗಳನ್ನು ಅತ್ಯುತ್ಸಾಹದಿಂದಲೇ ತಿರುವಿ ಹಾಕುತ್ತಿದ್ದೇನೆ. ನಿಧಾನಕ್ಕೆ ಜ್ಞಾನಿಯಾಗುತ್ತಿದ್ದೇನೆ. ಸಂತೋಷವಾಗುತ್ತಿದೆ.ತಮಾಷೆಯೆಂದರೆ, ಚಿತ್ರಕಾರ್ತಿಕ ಎಂಬ ಹೆಸರನ್ನು ಮೊದಲು ಕೇಳಿದಾಗ ಹಿಂದೂಗಳ ಯಾವುದೋ ಪುರಾಣಕ್ಕೆ ಸಂಬಂಧಿಸಿದ ಸಿನಿಮಾವಾಗಿರಬೇಕೆಂದು ಭಾವಿಸಿದ್ದೆ.…

ರಾವಿ ನದಿಯ ದಂಡೆಯಲ್ಲಿ

ಶಾಂತ ಸಂಜೆಯಲ್ಲಿ ಹರಿಯುತ್ತಿದೆಮಧುರವಾಗಿ ರಾವಿ,ನನ್ನೆದೆಯ ನೋವನ್ನು ಮಾತ್ರಕೇಳದಿರಿ ಇಲ್ಲಿ ಸುಜೂದಿನ ಮೇಲುಕೀಳುಗಳಸಂದೇಶ ದೊರೆಯುತ್ತಿದೆಯಿಲ್ಲಿಜಗವೆಲ್ಲವೂ ‘ಹರಂ’ ನಹಿತ್ತಿಲಾಗಿದೆಯಿಲ್ಲಿ! ರಾವಿಯ ಅನಂತ ಹರಿವಿನ ದಂಡೆಯಲಿನಿಂತಿಹೆನು ನಾನುಆದರೂ ತಿಳಿಯದಾಗಿಹೆಎಲ್ಲಿ ನಿಂತಿರುವೆ ನಾನು! ವೃದ್ಧಗುರು ಮಧುಬಟ್ಟಲನು ಹಿಡಿದುನಿಂತಿಹನು ನಡುಗುತಿಹ ಕೈಗಳಲ್ಲಿರಕ್ತವರ್ಣದ ಮದ್ಯ ಚೆಲ್ಲಿದೆಸಂಜೆ ಬಾನಿನ…

ಹಕ್ಕಿಯ ದೂರು

ನೆನಪಾಗುತಿವೆ ಇಂದುಕಳೆದುಹೋದ ಆ ದಿನವುಹಕ್ಕಿಗಳ ಚಿಲಿಪಿಲಿಯಲ್ಲಿವಸಂತನ ಆಗಮನವು ಅತ್ತಿತ್ತ ಹಾರಿ ನಲಿದಾಡುತಿದ್ದಬೇಕೆಂದ ಕಡೆಗೆ ಹಾರಾಡುತಿದ್ದಸಂತಸದ ಗುಡಿಯಲಿದ್ದಆ ನನ್ನ ಸ್ವಾತಂತ್ರ್ಯವೆಲ್ಲಿ ಆ ಕ್ಷಣಗಳ ನೆನಪಿನಲ್ಲಿಎದೆಯೊಡೆಯುತಿಹುದಿಲ್ಲಿಇಬ್ಬನಿಯ ಕಣ್ಣೀರಿನಲ್ಲಿನಗುತಿದ್ದ ಆ ಮೊಗ್ಗೆಗಳೆಲ್ಲಿ ಯಾವ ಸೌಂದರ್ಯದ ಖನಿಯೋಅದಾವ ಮೋಹಿನಿಯ ಇರವೋಆ ಮೈಮಾಟದಲ್ಲಿ ತುಂಬಿಮುದಗೊಳ್ಳುತಿತ್ತು ಗುಡಿಯು…

ನವ ಮಂದಿರ

ಸತ್ಯವೊಂದನು ಹೇಳುವೇ ಓ ಬ್ರಾಹ್ಮಣನೇ,ತಪ್ಪು ತಿಳಿಯದಿರು ಎನ್ನಹಳತಾಗುತಿವೆ ಗರ್ಭಗುಡಿಯೊಳಿರುವಆ ಮೂರ್ತಿಗಳು ನಿನ್ನ ನಿನ್ನವರನೇ ದ್ವೇಷಿಸಲುಆ ಮೂರ್ತಿಗಳಿಂದ ನೀ ಕಲಿತಿರುವಾಗವೈರತ್ವ ದ್ವೇಷಗಳನ್ನೇ ಕಕ್ಕಲುಎನ್ನ ಗುರುವಿಗೂ ಆ ಖುದಾನೇ ಕಲಿಸಿರಬೇಕು ಅಯ್ಯೋ! ಈ ಮಂದಿರ ಮಸೀದಿಗಳಿಂದಲೇನಾ ಬೇಸತ್ತು ಹೋದೆಗುರುವಿನ ಧರ್ಮವೇ ಕಳೆದುಹೋಗಿದೆನಿನ್ನ…

ಅಲಿಘರ್ ವಿದ್ಯಾಲಯದಲ್ಲಿರುವ ಸಯ್ಯದರ ಸಮಾಧಿಯ ನುಡಿಗಳು

ಓ ಇಹದ ಬದುಕಿನಲಿಸಿಲುಕಿರುವ ಮನುಷ್ಯನೇಓ ಬದುಕೆಂಬ ಪಂಜರದಲಿಬಂಧಿಯಾಗಿಹ ಆತ್ಮವೇ ಈ ತೋಟದೊಳು ನಲಿಯುತಿಹಆ ಪಾದಗಳ ಸ್ವಾತಂತ್ರ್ಯವ ನೋಡು!ಅಂದು ಕಂಗೆಟ್ಟಿದ್ದವರಸಮೃದ್ಧತೆಯನೊಮ್ಮೆ ನೋಡು! ಯಾವ ಭವಿಷ್ಯದ ಕನಸಿತ್ತೋಆ ಮಹಾ ಪರ್ವವಿದು!ಸಹನೆ ತಾಳ್ಮೆಗಳ ಹೊಲದಲ್ಲಿಬೆಳೆದಿರುವ ಫಲವಿದು! ನನ್ನ ಸಮಾಧಿಯ ಫಲಕಗಳುಮಾತನಾಡ ಬಯಸುತಿವೆ ನೋಡುಅಲ್ಲಿ…

ಸಾಕಿ

ಮತ್ತೇರಿಸಿದ ಮೇಲೆ ದೂಡಿಹಾಕುವವರೇ ಎಲ್ಲಾ,ಖುಷಿಯಿರುವುದು ಬಿದ್ದವನ ಎತ್ತಿಗಮ್ಯ ಸೇರಿಸುವುದರಲ್ಲಿ, ಸಾಕಿ! ಆ ಹಳೆಯ ಮಧುಪಾನೀಕರೆಲ್ಲರೂದೂರವಾಗುತಿಹರು,ಎಲ್ಲಿಂದಲಾದರೂ ಆ ಅಮೃತಜಲವನ್ನೊಮ್ಮೆದಯಪಾಲಿಸು ಸಾಕಿ! ವರ್ಣರಂಜಿತ ಸದ್ದುಗದ್ದಲಗಳಲ್ಲೇರಾತ್ರಿಯಿಡೀ ಕಳೆದುಹೋಯಿತು,ಅದೋ ಮುಂಜಾವು ಸಮೀಪಿಸುತ್ತಿದೆಅಲ್ಲಾಹನ ಸ್ಮರಣೆ ಮಾಡು ಸಾಕಿ!! ಉರ್ದು ಮೂಲ : ಅಲ್ಲಾಮ ಇಕ್ಬಾಲ್ಅನು: ಪುನೀತ್…

ಹುಟ್ಟುಹಬ್ಬ

ಮಕರ ೮ನೇ ದಿನ, ಇಂದು ನನ್ನ ಜನ್ಮ ದಿನ. ಮಾಮೂಲಿಗೆ ವಿರುದ್ಧವಾಗಿ ಬೆಳ್ಳಂಬೆಳಗ್ಗೆ ಎದ್ದು ಸ್ನಾನ ಇತ್ಯಾದಿಗಳನ್ನು ಮುಗಿಸಿದೆ. ಇವತ್ತಿಗಾಗಿಯೇ ತೆಗೆದಿಟ್ಟಿದ್ದ ಖಾದಿ ಶರ್ಟ್, ಬಿಳಿ ಬಣ್ಣದ ಖಾದಿ ಲುಂಗಿ, ಬಿಳಿಯ ಕ್ಯಾನ್ವಾಸ್ ಶೂಸ್ ಧರಿಸಿ ಕೋಣೆಯಲ್ಲಿ, ಭಗ್ನ…

ರೂಮಿಯ ಪಟ್ಟಣದಲ್ಲೊಂದು ಪ್ರೇಮ ಯಾನ: ಭಾಗ ಒಂದು

ಇಸ್ತಾಂಬುಲ್‌ನಿಂದ ಸುಮಾರು 716 ಕಿ.ಮೀ ದೂರದಲ್ಲಿರುವ ಟರ್ಕಿಯ ಹೃದಯಭಾಗದಲ್ಲಿ ಬೆಚ್ಚಗೆ ಮಲಗಿರುವ ಪುಟ್ಟದಾದ ನಗರವೇ ಕೋನ್ಯಾ. ಮೌಲಾನಾ ಜಲಾಲುದ್ದೀನ್ ರೂಮಿ ಮತ್ತು ‘ಸಮಾ’ ನೃತ್ಯ ನನ್ನನ್ನು ಈ ಶಹರಕ್ಕೆ ಬರಮಾಡಿಕೊಂಡಿತೋ ಅಥವಾ ಜಿಯಾವುದ್ದೀನ್ ಸರ್ದಾರ್ ಅವರ ‘ಡೆಸ್ಪರೇಟ್ಲೀ ಸೀಕಿಂಗ್…