ದಿ ಔಟ್‌ಸೈಡರ್: ಅನುಭವ ಲೋಕದ ಭಿನ್ನ ಆಖ್ಯಾನಗಳ ವ್ಯಾಖ್ಯಾನ

ಎರಡೂ ಮಹಾಯುದ್ಧಗಳ ನಂತರ ಪ್ರಕ್ಷುಬ್ಧಗೊಂಡ ಯುರೋಪಿನ ಸಮಾಜದಲ್ಲಿ ಮನುಷ್ಯನ ವಿಕ್ಷಿಪ್ತ ಮನಸ್ಥಿತಿಯನ್ನು ದಾಖಲಿಸುವುದರಲ್ಲಿ ಜರ್ಮನಿಯ ಫ್ರಾಂಜ್ ಕಾಫ್ಕಾ, ಫ್ರಾನ್ಸಿನ ಜಿನ್ ಪಾಲ್ ಸಾರ್ತ್ರೆ ಮತ್ತು ಆಲ್ಬರ್ಟ್ ಕಾಮು ಹೆಸರಾದವರು. ಸಾರ್ತ್ರೆ ತಾರ್ಕಿಕ ಅಸ್ತಿತ್ವವಾದಿ.…

ಮಧ್ಯಕಾಲೀನ ನಾಗರಿಕತೆಗಳು ರೂಪಿಸಿದ ಭಾರತೀಯ ನಗರಗಳು

ಭಾರತದ ಇತಿಹಾಸ ತಜ್ಞರು ಇಸ್ಲಾಮ್ ಧರ್ಮವು ದೇಶಕ್ಕೆ ಏನನ್ನು ತಂದಿದೆ ಎಂಬುದನ್ನು ಪರಿಶೀಲಿಸುವಾಗ, ಅವರು ಹೆಚ್ಚಾಗಿ ಭಾಷೆ, ಕಾವ್ಯ, ಸಂಗೀತ, ಚಿತ್ರಕಲೆ, ಪಾಕಶಾಲೆಯ ಕಲೆಗಳು ಅಥವಾ ಆಧ್ಯಾತ್ಮಿಕತೆಯಂತಹ ಸಾಂಸ್ಕೃತಿಕ ಅಂಶಗಳ ಮೇಲೆ ಬೆಳಕು…

ಮಾಪ್ಪಿಳ ಸಾಹಿತ್ಯದ ಮಹತ್ವ, ಇತಿಹಾಸ ಹಾಗೂ ವರ್ತಮಾನದ ಸವಾಲುಗಳು

ಹಳೆಯ ಮಲಬಾರ್ ನ ಭಾಗವಾಗಿದ್ದ ಮಂಗಳೂರು, ಉಡುಪಿ, ಕೊಡಗು ಮತ್ತು ಆಸುಪಾಸಿನಲ್ಲಿ ಹಾಸುಹೊಕ್ಕಾಗಿರುವ ಮಾಪ್ಪಿಳ ಸಂಸ್ಕೃತಿಯ ಬಗ್ಗೆ ಬೆಳಕು ಚೆಲ್ಲುವ ಸಂದರ್ಶನವಿದು. ಕರಾವಳಿ ಪ್ರದೇಶಗಳಲ್ಲಿ ಕಂಡುಬರುವ ಮಾಲೆ, ಮೌಲಿದ್, ಬ್ಯಾರಿ ಜನಪದ ಹಾಡುಗಳು,…

ವಿಜ್ಞಾನ, ತತ್ವಜ್ಞಾನ ಹಾಗೂ ಸಾಹಿತ್ಯ: ಭಾಷೆ ರೂಪಿಸುವ ಪ್ರಪಂಚಗಳು

ಸುಂದರ್‌ ಸರುಕ್ಕೈ/ಮಶ್ಕೂರ್‌ ಖಲೀಲ್ ಪ್ರ: ತಾವು ವಿಜ್ಞಾನ, ತತ್ವಜ್ಞಾನ, ಸಾಹಿತ್ಯ ಸೇರಿದಂತೆ ವೈವಿಧ್ಯತೆಯಿಂದ ಕೂಡಿದ ಹಾದಿಯಲ್ಲಿ ಸಾಗಿರುವ ವ್ಯಕ್ತಿಗಳು. ಭೌತವಿಜ್ಞಾನದಿಂದ ತೊಡಗಿ ಸಾಹಿತ್ಯದವರೆಗೆ ತಲುಪಿರುವ ತಮ್ಮ ಬೌದ್ಧಿಕ ಪಯಣದ ಹಾಗೂ ಈ ಪಲ್ಲಟಗಳಿಗೆ…

ಶ್ರೀಲಂಕಾ: ಶ್ರೀಮಂತ ಇಸ್ಲಾಮಿಕ್ ಪರಂಪರೆಯ ದ್ವೀಪರಾಷ್ಟ್ರ

“ಶ್ರೀಲಂಕಾದ ಮುಸ್ಲಿಂ ಹೆಸರು ‘ಸರಂದೀಬ್’ (Sarandib) ಎಂಬುದು ಅನೇಕರಿಗೆ ತಿಳಿದಿಲ್ಲ – ಈ ಹೆಸರಿನಿಂದಲೇ ಇಂಗ್ಲಿಷ್‌ನ ‘ಸೆರೆಂಡಿಪಿಟಿ’ (Serendipity) ಎಂಬ ಪದವು ಹುಟ್ಟಿಕೊಂಡಿದೆ. ‘ಸೆರೆಂಡಿಪಿಟಿ’ ಎಂದರೆ ಆಕಸ್ಮಿಕವಾಗಿ ಯಾವುದಾದರೂ ಆಸಕ್ತಿದಾಯಕ ಅಥವಾ ಬೆಲೆಬಾಳುವ…

ಪುಸ್ತಕ ವಿಮರ್ಶೆ: ರೂಮಿ ಕತೆಗಳು

ಕೆಲವು ಕೃತಿಗಳು ಕಾಲ, ದೇಶ, ಭಾಷೆ, ಸಂಸ್ಕೃತಿ, ಧರ್ಮ ಇವುಗಳನ್ನು ಮೀರಿ ಜನ ಮನ್ನಣೆ  ಪಡೆದಿರುತ್ತವೆ. ಅದಕ್ಕೆ ಕಾರಣ ಆ ಕೃತಿಯ ಸಾರ್ವಕಾಲಿಕ ಪ್ರಸ್ತುತತೆ. ಅದು ಒಂದು ವಿಭಿನ್ನ ಕಾಲ ಘಟ್ಟದಲ್ಲಿ  ರಚಿತವಾದರೂ,…

ದಿ ಔಟ್‌ಸೈಡರ್: ಅನುಭವ ಲೋಕದ ಭಿನ್ನ ಆಖ್ಯಾನಗಳ ವ್ಯಾಖ್ಯಾನ

ಎರಡೂ ಮಹಾಯುದ್ಧಗಳ ನಂತರ ಪ್ರಕ್ಷುಬ್ಧಗೊಂಡ ಯುರೋಪಿನ ಸಮಾಜದಲ್ಲಿ ಮನುಷ್ಯನ ವಿಕ್ಷಿಪ್ತ ಮನಸ್ಥಿತಿಯನ್ನು ದಾಖಲಿಸುವುದರಲ್ಲಿ ಜರ್ಮನಿಯ ಫ್ರಾಂಜ್ ಕಾಫ್ಕಾ, ಫ್ರಾನ್ಸಿನ ಜಿನ್ ಪಾಲ್ ಸಾರ್ತ್ರೆ ಮತ್ತು ಆಲ್ಬರ್ಟ್ ಕಾಮು ಹೆಸರಾದವರು. ಸಾರ್ತ್ರೆ ತಾರ್ಕಿಕ ಅಸ್ತಿತ್ವವಾದಿ. ಒಬ್ಬ ಚಿಂತಕ. ಕಾಫ್ಕಾ ಹಾಗೂ ಕಾಮು ಅಸಾಧಾರಣ ಮಾನವಿಕ ಪ್ರಜ್ಞೆಯುಳ್ಳ…

ಮಧ್ಯಕಾಲೀನ ನಾಗರಿಕತೆಗಳು ರೂಪಿಸಿದ ಭಾರತೀಯ ನಗರಗಳು

ಭಾರತದ ಇತಿಹಾಸ ತಜ್ಞರು ಇಸ್ಲಾಮ್ ಧರ್ಮವು ದೇಶಕ್ಕೆ ಏನನ್ನು ತಂದಿದೆ ಎಂಬುದನ್ನು ಪರಿಶೀಲಿಸುವಾಗ, ಅವರು ಹೆಚ್ಚಾಗಿ ಭಾಷೆ, ಕಾವ್ಯ, ಸಂಗೀತ, ಚಿತ್ರಕಲೆ, ಪಾಕಶಾಲೆಯ ಕಲೆಗಳು ಅಥವಾ ಆಧ್ಯಾತ್ಮಿಕತೆಯಂತಹ ಸಾಂಸ್ಕೃತಿಕ ಅಂಶಗಳ ಮೇಲೆ ಬೆಳಕು ಚೆಲ್ಲುತ್ತಾರೆಯೇ ಹೊರತು ನಗರ ವಿನ್ಯಾಸ ಅಥವಾ ನಗರೀಕರಣವನ್ನು  ಪರಿಗಣಿಸುವುದು ತೀರಾ…

ಮಾಪ್ಪಿಳ ಸಾಹಿತ್ಯದ ಮಹತ್ವ, ಇತಿಹಾಸ ಹಾಗೂ ವರ್ತಮಾನದ ಸವಾಲುಗಳು

ಹಳೆಯ ಮಲಬಾರ್ ನ ಭಾಗವಾಗಿದ್ದ ಮಂಗಳೂರು, ಉಡುಪಿ, ಕೊಡಗು ಮತ್ತು ಆಸುಪಾಸಿನಲ್ಲಿ ಹಾಸುಹೊಕ್ಕಾಗಿರುವ ಮಾಪ್ಪಿಳ ಸಂಸ್ಕೃತಿಯ ಬಗ್ಗೆ ಬೆಳಕು ಚೆಲ್ಲುವ ಸಂದರ್ಶನವಿದು. ಕರಾವಳಿ ಪ್ರದೇಶಗಳಲ್ಲಿ ಕಂಡುಬರುವ ಮಾಲೆ, ಮೌಲಿದ್, ಬ್ಯಾರಿ ಜನಪದ ಹಾಡುಗಳು, ಜನಪದ ಸಂಸ್ಕೃತಿಗಳ ಮೂಲಬೇರು ಕೇರಳದ ಮಲಬಾರಿನಲ್ಲಿದೆ. ಮಾಪ್ಪಿಳ ಸಂಸ್ಕೃತಿಯು ಹೆಚ್ಚುಕಡಿಮೆ…

ವಿಜ್ಞಾನ, ತತ್ವಜ್ಞಾನ ಹಾಗೂ ಸಾಹಿತ್ಯ: ಭಾಷೆ ರೂಪಿಸುವ ಪ್ರಪಂಚಗಳು

ಸುಂದರ್‌ ಸರುಕ್ಕೈ/ಮಶ್ಕೂರ್‌ ಖಲೀಲ್ ಪ್ರ: ತಾವು ವಿಜ್ಞಾನ, ತತ್ವಜ್ಞಾನ, ಸಾಹಿತ್ಯ ಸೇರಿದಂತೆ ವೈವಿಧ್ಯತೆಯಿಂದ ಕೂಡಿದ ಹಾದಿಯಲ್ಲಿ ಸಾಗಿರುವ ವ್ಯಕ್ತಿಗಳು. ಭೌತವಿಜ್ಞಾನದಿಂದ ತೊಡಗಿ ಸಾಹಿತ್ಯದವರೆಗೆ ತಲುಪಿರುವ ತಮ್ಮ ಬೌದ್ಧಿಕ ಪಯಣದ ಹಾಗೂ ಈ ಪಲ್ಲಟಗಳಿಗೆ ಪ್ರೇರಕವಾದ ಅಂಶಗಳ ಬಗ್ಗೆ ಮಾತಾಡಿಕೊಂಡು ಆರಂಭಿಸೋಣ. ಉ: ಕ್ಯಾಲಿಕಟ್‌ಗೆ ಬರುವುದೆಂದರೆ…

ಶ್ರೀಲಂಕಾ: ಶ್ರೀಮಂತ ಇಸ್ಲಾಮಿಕ್ ಪರಂಪರೆಯ ದ್ವೀಪರಾಷ್ಟ್ರ

“ಶ್ರೀಲಂಕಾದ ಮುಸ್ಲಿಂ ಹೆಸರು ‘ಸರಂದೀಬ್’ (Sarandib) ಎಂಬುದು ಅನೇಕರಿಗೆ ತಿಳಿದಿಲ್ಲ – ಈ ಹೆಸರಿನಿಂದಲೇ ಇಂಗ್ಲಿಷ್‌ನ ‘ಸೆರೆಂಡಿಪಿಟಿ’ (Serendipity) ಎಂಬ ಪದವು ಹುಟ್ಟಿಕೊಂಡಿದೆ. ‘ಸೆರೆಂಡಿಪಿಟಿ’ ಎಂದರೆ ಆಕಸ್ಮಿಕವಾಗಿ ಯಾವುದಾದರೂ ಆಸಕ್ತಿದಾಯಕ ಅಥವಾ ಬೆಲೆಬಾಳುವ ವಿಷಯವನ್ನು ಕಂಡುಹಿಡಿಯುವ ಅಥವಾ ಸೃಷ್ಟಿಸುವ ಅನುಭವ ಎಂದರ್ಥ. ಈ ಪದವು…

ಪುಸ್ತಕ ವಿಮರ್ಶೆ: ರೂಮಿ ಕತೆಗಳು

ಕೆಲವು ಕೃತಿಗಳು ಕಾಲ, ದೇಶ, ಭಾಷೆ, ಸಂಸ್ಕೃತಿ, ಧರ್ಮ ಇವುಗಳನ್ನು ಮೀರಿ ಜನ ಮನ್ನಣೆ  ಪಡೆದಿರುತ್ತವೆ. ಅದಕ್ಕೆ ಕಾರಣ ಆ ಕೃತಿಯ ಸಾರ್ವಕಾಲಿಕ ಪ್ರಸ್ತುತತೆ. ಅದು ಒಂದು ವಿಭಿನ್ನ ಕಾಲ ಘಟ್ಟದಲ್ಲಿ  ರಚಿತವಾದರೂ, ಕಾಲಾಂತರದಲ್ಲಿ ಅದು ಹೊಸ ಹೊಸ ರೂಪ ಪಡೆದು ನವನವೀನವಾಗುತ್ತದೆ. ಕಾಲ…