ಮಾಪ್ಪಿಳ ಸಾಹಿತ್ಯದ ಮಹತ್ವ, ಇತಿಹಾಸ ಹಾಗೂ ವರ್ತಮಾನದ ಸವಾಲುಗಳು

ಹಳೆಯ ಮಲಬಾರ್ ನ ಭಾಗವಾಗಿದ್ದ ಮಂಗಳೂರು, ಉಡುಪಿ, ಕೊಡಗು ಮತ್ತು ಆಸುಪಾಸಿನಲ್ಲಿ ಹಾಸುಹೊಕ್ಕಾಗಿರುವ ಮಾಪ್ಪಿಳ ಸಂಸ್ಕೃತಿಯ ಬಗ್ಗೆ ಬೆಳಕು ಚೆಲ್ಲುವ ಸಂದರ್ಶನವಿದು. ಕರಾವಳಿ ಪ್ರದೇಶಗಳಲ್ಲಿ ಕಂಡುಬರುವ ಮಾಲೆ, ಮೌಲಿದ್, ಬ್ಯಾರಿ ಜನಪದ ಹಾಡುಗಳು,…

‘ಅರಬ್ಬಿ ಕಡಲಿನ ರಾಜಕುಮಾರಿʼ ಕೊಚ್ಚಿಯ ಸೂಫಿ ಜಾಡು

ಕೊಚ್ಚಿ ನಗರದ ಸಾಂಸ್ಕೃತಿಕ ಅರಿವೆಯನ್ನು ಇಸ್ಲಾಮ್‌ ನ ಸೌಂದರ್ಯದಿಂದ ಸೊಗಸಾಗಿ ಹೆಣೆಯಲಾಗಿದೆ. ‘ಅರಬ್ಬಿ ಕಡಲಿನ ರಾಜಕುಮಾರಿ’ ಎಂದೇ ಪ್ರಸಿದ್ಧಗೊಂಡಿರುವ ಕೊಚ್ಚಿ ಕೇರಳದಲ್ಲಿ ಅತೀ ಹೆಚ್ಚು ಭೇಟಿ ನೀಡುವ ಜನಪ್ರಿಯ ಪ್ರವಾಸಿ ತಾಣವಾಗಿ ಗುರುತಿಸಲ್ಪಟ್ಟಿದೆ.…

ಧರ್ಮ, ವಿಜ್ಞಾನದ ನಡುವಿನ ಅನುಸಂಧಾನ ಮತ್ತು ಹೊಸ ಮಾನವಶಾಸ್ತ್ರೀಯ ಅಧ್ಯಯನಗಳು

ಭಾರತದಲ್ಲಿರುವ ಕೆಲವೇ ಕೆಲವು ಸಯನ್ಸ್‌ ಆಂಡ್‌ ಟೆಕ್ನೋಲಜಿ ಸ್ಟಡೀಸ್‌ (STS) ಸಂಶೋಧಕರಲ್ಲಿ ರೆನಿ ಥೋಮಸ್‌ ಕೂಡಾ ಒಬ್ಬರು. ಅವರು ಸದ್ಯ ಭೋಪಾಲದ IISER ಸಂಸ್ಥೆಯಲ್ಲಿ ಸಾಮಾಜಿಕ ಮಾನವ ಶಾಸ್ತ್ರ (social anthropology) ವಿಭಾಗದ…

ವಂಶಾವಳಿಯ ಜಾಡು ಹುಡುಕುತ್ತಾ ಗೀಲಾನ್ ಗ್ರಾಮದ ಸಂದರ್ಶನ

ಈ ಕಥೆಯು ಕ್ರಿ.ಶ. 1095 ರಲ್ಲಿ ಪ್ರಾರಂಭವಾಗುತ್ತದೆ. ಅಂದು ಶ್ರೇಷ್ಠ ವಿದ್ವಾಂಸ, ಶಿಕ್ಷಕ, ಸಂತರೂ ಆದ ಶೈಖ್ ಅಬ್ದುಲ್ ಖಾದಿರ್ ಅಲ್ ಗೀಲಾನಿ (ಜೀಲಾನಿ) ಅವರು ಪರ್ಷಿಯಾದ ಗೀಲಾನ್ ಪ್ರಾಂತ್ಯದ ತಮ್ಮ ತವರೂರನ್ನು…

ಸೂಫಿ ಚಿಂತನೆಯಲ್ಲಿ ಯಾತ್ರೆಗಳ ಭಿನ್ನ ಆಯಾಮಗಳು

ಯಾತ್ರೆ ಅಥವಾ ಸಂಚಾರ ಎಂಬರ್ಥವನ್ನು ಸೂಚಿಸುವ ‘ಸಫರ್’ ಎಂಬ ಪದವನ್ನು ಸೂಫಿ ಸಾಹಿತ್ಯಗಳಲ್ಲಿ ಧಾರಾಳವಾಗಿ ಕಾಣಬಹುದು.’ಯಾತ್ರೆ’ ಎಂಬುವುದನ್ನು ಸಾಮಾನ್ಯವಾಗಿ ಒಂದು ನಿರ್ದಿಷ್ಟ ಸ್ಥಳದಿಂದ ಮತ್ತೊಂದು ಸ್ಥಳಕ್ಕೆ ಪಲ್ಲಟಗೊಳ್ಳುವುದನ್ನು ಸೂಚಿಸಲಾಗಿ ಬಳಸಲಾದರೆ, ಸೂಫಿ ಪಂಥದಲ್ಲಿ…

ಸೌಂದರ್ಯಶಾಸ್ತ್ರ : ಇಸ್ಲಾಮಿಕ್ ಕಲೆಯಲ್ಲಿ ಸೌಂದರ್ಯದ‌ ಅನ್ವೇಷಣೆ

16ನೇ ಶತಮಾನದ ಪ್ರಾರಂಭದಿಂದ 19ನೇ ಶತಮಾನದ ಪೂರ್ವಾರ್ಧದ ತನಕ ಅಟೋಮನ್ ಸಾಹಿತ್ಯಗಳ ಪೈಕಿ ಕ್ಲಾಸಿಕಲ್ ಕಾವ್ಯ ಪರಂಪರೆಯಾದ ‘ದಿವಾನ್ ಸಾಹಿತ್ಯ’ವು ತನ್ನ ಉತ್ತುಂಗತೆಯನ್ನು ತಲುಪಿತ್ತು. ಈ ಸುದೀರ್ಘ ಅವಧಿಯು ತನ್ನದೇ ಆದ ತತ್ವಗಳ…

ಮಾಪ್ಪಿಳ ಸಾಹಿತ್ಯದ ಮಹತ್ವ, ಇತಿಹಾಸ ಹಾಗೂ ವರ್ತಮಾನದ ಸವಾಲುಗಳು

ಹಳೆಯ ಮಲಬಾರ್ ನ ಭಾಗವಾಗಿದ್ದ ಮಂಗಳೂರು, ಉಡುಪಿ, ಕೊಡಗು ಮತ್ತು ಆಸುಪಾಸಿನಲ್ಲಿ ಹಾಸುಹೊಕ್ಕಾಗಿರುವ ಮಾಪ್ಪಿಳ ಸಂಸ್ಕೃತಿಯ ಬಗ್ಗೆ ಬೆಳಕು ಚೆಲ್ಲುವ ಸಂದರ್ಶನವಿದು. ಕರಾವಳಿ ಪ್ರದೇಶಗಳಲ್ಲಿ ಕಂಡುಬರುವ ಮಾಲೆ, ಮೌಲಿದ್, ಬ್ಯಾರಿ ಜನಪದ ಹಾಡುಗಳು, ಜನಪದ ಸಂಸ್ಕೃತಿಗಳ ಮೂಲಬೇರು ಕೇರಳದ ಮಲಬಾರಿನಲ್ಲಿದೆ. ಮಾಪ್ಪಿಳ ಸಂಸ್ಕೃತಿಯು ಹೆಚ್ಚುಕಡಿಮೆ…

‘ಅರಬ್ಬಿ ಕಡಲಿನ ರಾಜಕುಮಾರಿʼ ಕೊಚ್ಚಿಯ ಸೂಫಿ ಜಾಡು

ಕೊಚ್ಚಿ ನಗರದ ಸಾಂಸ್ಕೃತಿಕ ಅರಿವೆಯನ್ನು ಇಸ್ಲಾಮ್‌ ನ ಸೌಂದರ್ಯದಿಂದ ಸೊಗಸಾಗಿ ಹೆಣೆಯಲಾಗಿದೆ. ‘ಅರಬ್ಬಿ ಕಡಲಿನ ರಾಜಕುಮಾರಿ’ ಎಂದೇ ಪ್ರಸಿದ್ಧಗೊಂಡಿರುವ ಕೊಚ್ಚಿ ಕೇರಳದಲ್ಲಿ ಅತೀ ಹೆಚ್ಚು ಭೇಟಿ ನೀಡುವ ಜನಪ್ರಿಯ ಪ್ರವಾಸಿ ತಾಣವಾಗಿ ಗುರುತಿಸಲ್ಪಟ್ಟಿದೆ. ಆದರೆ, ಕೊಚ್ಚಿಯ ಮೇಲಿನ ಇಸ್ಲಾಮಿಕ್‌ ಪ್ರಭಾವದ ಬಗೆಗೆ ಗಂಭೀರವಾದ ಅಧ್ಯಯನಗಳು…

ಧರ್ಮ, ವಿಜ್ಞಾನದ ನಡುವಿನ ಅನುಸಂಧಾನ ಮತ್ತು ಹೊಸ ಮಾನವಶಾಸ್ತ್ರೀಯ ಅಧ್ಯಯನಗಳು

ಭಾರತದಲ್ಲಿರುವ ಕೆಲವೇ ಕೆಲವು ಸಯನ್ಸ್‌ ಆಂಡ್‌ ಟೆಕ್ನೋಲಜಿ ಸ್ಟಡೀಸ್‌ (STS) ಸಂಶೋಧಕರಲ್ಲಿ ರೆನಿ ಥೋಮಸ್‌ ಕೂಡಾ ಒಬ್ಬರು. ಅವರು ಸದ್ಯ ಭೋಪಾಲದ IISER ಸಂಸ್ಥೆಯಲ್ಲಿ ಸಾಮಾಜಿಕ ಮಾನವ ಶಾಸ್ತ್ರ (social anthropology) ವಿಭಾಗದ ಪ್ರಾಧ್ಯಾಪಕರಾಗಿ ಕೆಲಸ ಮಾಡುತ್ತಿದ್ದಾರೆ. ಇತ್ತೀಚೆಗೆ ಹೊರಬಂದಿರುವ ಅವರ ‘Beyond Disenchantment:…

ವಂಶಾವಳಿಯ ಜಾಡು ಹುಡುಕುತ್ತಾ ಗೀಲಾನ್ ಗ್ರಾಮದ ಸಂದರ್ಶನ

ಈ ಕಥೆಯು ಕ್ರಿ.ಶ. 1095 ರಲ್ಲಿ ಪ್ರಾರಂಭವಾಗುತ್ತದೆ. ಅಂದು ಶ್ರೇಷ್ಠ ವಿದ್ವಾಂಸ, ಶಿಕ್ಷಕ, ಸಂತರೂ ಆದ ಶೈಖ್ ಅಬ್ದುಲ್ ಖಾದಿರ್ ಅಲ್ ಗೀಲಾನಿ (ಜೀಲಾನಿ) ಅವರು ಪರ್ಷಿಯಾದ ಗೀಲಾನ್ ಪ್ರಾಂತ್ಯದ ತಮ್ಮ ತವರೂರನ್ನು ತೊರೆದು ವಿದ್ಯಾರ್ಜನೆಗಾಗಿ ಬಗ್ದಾದ್ ಪಟ್ಟಣಕ್ಕೆ ತೆರಳಿದ್ದರು. ಶೈಖ್ ಗೀಲಾನಿ ಅವರು…

ಸೂಫಿ ಚಿಂತನೆಯಲ್ಲಿ ಯಾತ್ರೆಗಳ ಭಿನ್ನ ಆಯಾಮಗಳು

ಯಾತ್ರೆ ಅಥವಾ ಸಂಚಾರ ಎಂಬರ್ಥವನ್ನು ಸೂಚಿಸುವ ‘ಸಫರ್’ ಎಂಬ ಪದವನ್ನು ಸೂಫಿ ಸಾಹಿತ್ಯಗಳಲ್ಲಿ ಧಾರಾಳವಾಗಿ ಕಾಣಬಹುದು.’ಯಾತ್ರೆ’ ಎಂಬುವುದನ್ನು ಸಾಮಾನ್ಯವಾಗಿ ಒಂದು ನಿರ್ದಿಷ್ಟ ಸ್ಥಳದಿಂದ ಮತ್ತೊಂದು ಸ್ಥಳಕ್ಕೆ ಪಲ್ಲಟಗೊಳ್ಳುವುದನ್ನು ಸೂಚಿಸಲಾಗಿ ಬಳಸಲಾದರೆ, ಸೂಫಿ ಪಂಥದಲ್ಲಿ ಪ್ರಸ್ತುತ ಪದವನ್ನು ವ್ಯಕ್ತಿಯಲ್ಲುಂಟಾದ ತಕ್ಷಣದ ಬದಲಾವಣೆ, ಬದುಕಿನ ಕ್ಷಣಿಕತೆ ಮತ್ತು…

ಸೌಂದರ್ಯಶಾಸ್ತ್ರ : ಇಸ್ಲಾಮಿಕ್ ಕಲೆಯಲ್ಲಿ ಸೌಂದರ್ಯದ‌ ಅನ್ವೇಷಣೆ

16ನೇ ಶತಮಾನದ ಪ್ರಾರಂಭದಿಂದ 19ನೇ ಶತಮಾನದ ಪೂರ್ವಾರ್ಧದ ತನಕ ಅಟೋಮನ್ ಸಾಹಿತ್ಯಗಳ ಪೈಕಿ ಕ್ಲಾಸಿಕಲ್ ಕಾವ್ಯ ಪರಂಪರೆಯಾದ ‘ದಿವಾನ್ ಸಾಹಿತ್ಯ’ವು ತನ್ನ ಉತ್ತುಂಗತೆಯನ್ನು ತಲುಪಿತ್ತು. ಈ ಸುದೀರ್ಘ ಅವಧಿಯು ತನ್ನದೇ ಆದ ತತ್ವಗಳ ಆಧಾರದ ಮೇಲೆ ಸಾಂಪ್ರದಾಯಿಕ ರಚನೆಯನ್ನು ಹೊಂದಿದೆ. ಅರೇಬಿಯನ್ ಕಾವ್ಯ ರಚನಾ…
error: Content is copyright protected !!