Most Viewed

ಗುಲಾಮರ ಬಗ್ಗೆ ಇದ್ದ ತಥಾಕಥಿತ ಧೋರಣೆಯನ್ನು ಬದಲಾಯಿಸಿದ ಆಫ್ರಿಕನ್ ಮುಸ್ಲಿಂ ಹಸ್ತಪ್ರತಿಗಳು

ಯುರೋಪಿಯನ್ ಗುಲಾಮ ವ್ಯಾಪಾರಿಗಳು ಪಶ್ಚಿಮ ಆಫ್ರಿಕಾದೊಂದಿಗೆ ಸಂಪರ್ಕ ಸಾಧಿಸುವ ಮೊದಲು ಹಾಗೂ ಸಾವಿರಾರು ಆಫ್ರಿಕನ್ನರನ್ನು ತಾಯ್ನಾಡಿನಿಂದ ಅಪಹರಿಸಿ ಅಮೆರಿಕಾಗೆ ಸಾಗಿಸುವ ಮೊದಲು ಒಂದು ಜಗತ್ತು ಇತ್ತು.ಒಮರ್ ಬಿನ್ ಸೈದ್ ರಂಥಹ ಪಂಡಿತರು, ಇಬ್ರಾಹಿಂ…

ಒಂದು ಸಮುದ್ರ ಮತ್ತು ನಾಲ್ಕು ಕಾದಂಬರಿಕಾರರು: ಹಿಂದೂ ಮಹಾಸಾಗರದ ಸಾಹಿತ್ಯ ವಿಶ್ವವನ್ನು ಮರುರೂಪಿಸುವ ಬಗೆ

ಕಾದಂಬರಿಗಳು ಜಗತ್ತನ್ನು ನಿರ್ಮಿಸುತ್ತದೆ. ಅವು ಒಂದು ಜಾಗದ ಮನೋಚಿತ್ರ ಮತ್ತು ಕಾಲ್ಪನಿಕ ತಿಳುವಳಿಕೆಯನ್ನು ರಚಿಸುತ್ತದೆ. ಅದೇ ರೀತಿ, ಕಾದಂಬರಿಗಳು ನಿರ್ಮಿಸುವ ಪ್ರಪಂಚಗಳ ಭಾವವು ಭೂಪಟಗಳ ಹಾಗೆ ಓದುಗರು ವಿಶ್ವವನ್ನು ದರ್ಶಿಸುವ ಪರಿಯನ್ನು ರೂಪಿಸುತ್ತದೆ.…

ನನ್ನ ನೆನಪಿನ ಮದೀನಾ ಯಾತ್ರೆ

ಮನೆಮಂದಿಯೆಲ್ಲರೂ ಮದೀನಾಕ್ಕೆ ತೆರಳಿದ ದಿನ ನಾನು ಯೂಟ್ಯೂಬ್ ತೆರೆದು ಮೊದಲೇ ಡೌನ್ಲೋಡ್ ಮಾಡಿಟ್ಟ ಹಾಡು ಕೇಳುತ್ತಿದ್ದಂತೆ ಅಚಾನಕ್ಕಾಗಿ ಅಶ್ರಫ್ ತೈನೇರಿ ಹಾಗೂ ರೆಹೆನಾ ಜೊತೆಗೂಡಿ ಹಾಡಿದ‘ಮಕ್ಕಾ ಮದೀನಾ ಞಾನ್ ಓರ್ತು ಪೋಯಿಹಕ್ ರಸೂಲಿಂಡೆ…

ಸೂಫಿ ಕಥೆ ಹೇಳುವ ಹಕ್ಕಿಗಳು ಮತ್ತು ರೂಮಿ, ಅತ್ತಾರರ ರೂಪಕಗಳು

ಒಮ್ಮೆ ಪ್ರವಾದಿ ಇಬ್ರಾಹಿಂ (ಅ)ರು ಅಲ್ಲಾಹನ ಆಜ್ಞೆಯಂತೆ ನಾಲ್ಕು ಪಕ್ಷಿಗಳನ್ನು ದ್ಸಬಹ್ ಮಾಡಿ ಅವುಗಳ ಮಾಂಸಗಳನ್ನು ಪರಸ್ಪರ ಬೆರೆಸಿ ಸಣ್ಣ ಭಾಗವೊಂದನ್ನು ಪ್ರತ್ಯೇಕಿಸಿ ಅನತಿ ದೂರದಲ್ಲಿರುವ ಬೆಟ್ಟವೊಂದರ ಮೇಲಿರಿಸುತ್ತಾರೆ. ತುಸು ಹೊತ್ತಾದ ಬಳಿಕ,…

ದಕ್ಷಿಣ ಭಾರತದ ಸೂಫಿ; ಖ್ವಾಜಾ ಬಂದೇ ನವಾಝ್

ಹದಿನೈದನೆಯ ಶತಮಾನದ ಮಹಾನ್ ಸೂಫಿ ಸಂತ, ತತ್ವಜ್ಞಾನಿ, ಕವಿ-ಲೇಖಕ ಬಂದೇ ನವಾಜ್ ಅವರ ಬದುಕು- ಸಾಹಿತ್ಯ ಕುರಿತು ಚರ್ಚಿಸುವ ಗ್ರಂಥವಿದು. ಕನ್ನಡ ಸಾಹಿತ್ಯ ಹಾಗೂ ಸೂಫಿ ಚಿಂತನೆ ಮತ್ತು ಕಾವ್ಯಗಳ ನಡುವಿನ ಸಖ್ಯವು…

ಫೆಲಸ್ತೀನ್, ಲೆಬನಾನ್: ನಿಜ ಬದುಕಿನ ಅನಾವರಣ

ಇಸ್ರೇಲ್ ದೇಶವು ಫೆಲಸ್ತೀನರ ಮೇಲೆ ನಡೆಸುವ ಕ್ರೂರತೆಯನ್ನು ಕಂಡಿಲ್ಲವೆಂದು ನಟಿಸುವುದೋ, ಅಡಗಿಸಿಡುವುದೋ ಮಾಡುವವರಿಗೆ ನೇರ ಸೂಚಕಾ ವಸ್ತುವೇ ಡಾ. ಆಂಗ್ ಸ್ವೀ ಛಾಯ್ ಅವರು ಬರೆದ ‘From Beirut to Jerusalem’. ಈ…

Recent Posts

ಅಮೀರ್ ಖುಸ್ರೋ ಕಾವ್ಯಲೋಕ

ಭಾರತದ ಕೀರ್ತಿಯನ್ನು ದೇಶ- ವಿದೇಶಗಳಲ್ಲಿ ಪಸರಿಸಿದ ಅನೇಕ ಮಹಾನುಭಾವರಿದ್ದಾರೆ. ಅಂತಹ ಮಹಾನ್ ಚೇತನರಲ್ಲಿ ದಾರ್ಶನಿಕ, ಇತಿಹಾಸಕಾರ, ಗಣಿತಜ್ಞ, ಸಂತ, ರಾಜಕೀಯ ತಜ್ಞ, ಕವಿ ಮುಂತಾದ ಹಲವು ಪ್ರತಿಭಾ ಸಂಪನ್ನ ಮಹಾಪುರುಷ ಅಮೀರ್ ಖುಸ್ರೋ…

ಇಬ್ನು ಖಲ್ದೂನರ ಕೈರೋ ಬದುಕು

ಪ್ರಸಿದ್ಧ ಇತಿಹಾಸಕಾರ, ಸಮಾಜ ಶಾಸ್ತ್ರಜ್ಞ, ಕರ್ಮಶಾಸ್ತ್ರ ವಿದ್ವಾಂಸರಾದ ಇಬ್ನು ಖಲ್ದೂನ್ ತನ್ನ ಕೊನೆಯ ಇಪ್ಪತೆಂಟು ವರ್ಷಗಳನ್ನು ಕೈರೋದಲ್ಲಿ ಕಳೆದರು. ಟುನೇಶ್ಯದಲ್ಲಿ ಜನಿಸಿ ನಂತರ ಮೊರೊಕ್ಕೊ, ಸ್ಪೇನ್, ಟುನೇಶ್ಯ ಮೊದಲಾದ ಕಡೆಗಳಲ್ಲಿ ಜ್ಞಾನ, ಅಧ್ಯಯನ,…

ನ್ಯೂಯಾರ್ಕ್‌ನ ರಮಝಾನ್ ವಿಶೇಷತೆ

ಭಾಗ 01 2023ರ ಮಾರ್ಚ್ ತಿಂಗಳ ಒಂದು ಸಂಜೆ. ಅಮೇರಿಕಾದ ಮನ್ಹಾಟನ್ ನಗರದ ಒಂದು ಅಪಾರ್ಟ್‌ಮೆಂಟಿನ ಕಿಟಕಿಯ ಬಳಿ ಕುಳಿತು ಚಿಂತಾಮಗ್ನನಾಗಿದ್ದೆ. ಕಿಟಕಿಯ ಹೊರಗೆ ಕಣ್ಣು ಹಾಯಿಸಿ ಬರೆಯಬೇಕಾದ ಪ್ರಬಂಧದ ಕುರಿತು ಚಿಂತಿಸುತ್ತಿದ್ದೆ.…

ಕಾಯಲ್ಪಟ್ಟಣದ ಜೀವಂತ ಪರಂಪರೆ

ಇದು ಚರಿತ್ರೆಯ ಹೊರೆಯನ್ನು ಹೊತ್ತುಕೊಂಡಿರುವ ಸಣ್ಣ ಪಟ್ಟಣವೆಂದು ಕಾಯಲ್‌ಪಟ್ಟಣಂ ಕಡೆಗೆ ಪಯಣ ಬೆಳೆಸುವ ಮೊದಲೇ ಸ್ನೇಹಿತರು ನನಗೆ ಎಚ್ಚರಿಕೆ ನೀಡಿದ್ದರು. ಆ ಪಟ್ಟಣದ ಕುರಿತು ನಾನು ಅದಾಗಲೇ ಓದಿಕೊಂಡಿದ್ದ ಮೊನೊಗ್ರಾಫ್‌ ಅದನ್ನೆ ಒತ್ತಿಹೇಳಿತ್ತು.…