Most Viewed

ಗುಲಾಮರ ಬಗ್ಗೆ ಇದ್ದ ತಥಾಕಥಿತ ಧೋರಣೆಯನ್ನು ಬದಲಾಯಿಸಿದ ಆಫ್ರಿಕನ್ ಮುಸ್ಲಿಂ ಹಸ್ತಪ್ರತಿಗಳು

ಯುರೋಪಿಯನ್ ಗುಲಾಮ ವ್ಯಾಪಾರಿಗಳು ಪಶ್ಚಿಮ ಆಫ್ರಿಕಾದೊಂದಿಗೆ ಸಂಪರ್ಕ ಸಾಧಿಸುವ ಮೊದಲು ಹಾಗೂ ಸಾವಿರಾರು ಆಫ್ರಿಕನ್ನರನ್ನು ತಾಯ್ನಾಡಿನಿಂದ ಅಪಹರಿಸಿ ಅಮೆರಿಕಾಗೆ ಸಾಗಿಸುವ ಮೊದಲು ಒಂದು ಜಗತ್ತು ಇತ್ತು.ಒಮರ್ ಬಿನ್ ಸೈದ್ ರಂಥಹ ಪಂಡಿತರು, ಇಬ್ರಾಹಿಂ…

ಒಂದು ಸಮುದ್ರ ಮತ್ತು ನಾಲ್ಕು ಕಾದಂಬರಿಕಾರರು: ಹಿಂದೂ ಮಹಾಸಾಗರದ ಸಾಹಿತ್ಯ ವಿಶ್ವವನ್ನು ಮರುರೂಪಿಸುವ ಬಗೆ

ಕಾದಂಬರಿಗಳು ಜಗತ್ತನ್ನು ನಿರ್ಮಿಸುತ್ತದೆ. ಅವು ಒಂದು ಜಾಗದ ಮನೋಚಿತ್ರ ಮತ್ತು ಕಾಲ್ಪನಿಕ ತಿಳುವಳಿಕೆಯನ್ನು ರಚಿಸುತ್ತದೆ. ಅದೇ ರೀತಿ, ಕಾದಂಬರಿಗಳು ನಿರ್ಮಿಸುವ ಪ್ರಪಂಚಗಳ ಭಾವವು ಭೂಪಟಗಳ ಹಾಗೆ ಓದುಗರು ವಿಶ್ವವನ್ನು ದರ್ಶಿಸುವ ಪರಿಯನ್ನು ರೂಪಿಸುತ್ತದೆ.…

ಸೂಫಿ ಕಥೆ ಹೇಳುವ ಹಕ್ಕಿಗಳು ಮತ್ತು ರೂಮಿ, ಅತ್ತಾರರ ರೂಪಕಗಳು

ಒಮ್ಮೆ ಪ್ರವಾದಿ ಇಬ್ರಾಹಿಂ (ಅ)ರು ಅಲ್ಲಾಹನ ಆಜ್ಞೆಯಂತೆ ನಾಲ್ಕು ಪಕ್ಷಿಗಳನ್ನು ದ್ಸಬಹ್ ಮಾಡಿ ಅವುಗಳ ಮಾಂಸಗಳನ್ನು ಪರಸ್ಪರ ಬೆರೆಸಿ ಸಣ್ಣ ಭಾಗವೊಂದನ್ನು ಪ್ರತ್ಯೇಕಿಸಿ ಅನತಿ ದೂರದಲ್ಲಿರುವ ಬೆಟ್ಟವೊಂದರ ಮೇಲಿರಿಸುತ್ತಾರೆ. ತುಸು ಹೊತ್ತಾದ ಬಳಿಕ,…

ಹೊಸ ಯುಗದ ರೂಮಿ ಓದು : ಕೋಲ್ಮನ್ ಬಾರ್ಕ್ಸ್ ಮತ್ತು ಜನಪ್ರಿಯ ಅನುವಾದದ ಸಮಸ್ಯೆಗಳು.

ತಿಂಗಳುಗಳ ಹಿಂದೆ ‘Boise public library’ಯು ಆಯೋಜಿಸಿದ್ದ ‘ರೂಮಿ ನೈಟ್’ ಎಂಬ ಕಾರ್ಯಕ್ರಮದ ಬಗ್ಗೆ ನಾವು ಮಾತನಾಡುತ್ತಿದ್ದೆವು. ನಾನು ಆ ಕಾರ್ಯಕ್ರಮಕ್ಕೆ ಹಾಜರಾಗದ ಬಗ್ಗೆ ನನ್ನಲ್ಲಿ ಗೆಳೆಯನ ತಾಯಿ ತನ್ನ ಅಸಮಾಧಾನವನ್ನು ತೋಡಿಕೊಂಡರು.…

ದಕ್ಷಿಣ ಭಾರತದ ಸೂಫಿ; ಖ್ವಾಜಾ ಬಂದೇ ನವಾಝ್

ಹದಿನೈದನೆಯ ಶತಮಾನದ ಮಹಾನ್ ಸೂಫಿ ಸಂತ, ತತ್ವಜ್ಞಾನಿ, ಕವಿ-ಲೇಖಕ ಬಂದೇ ನವಾಜ್ ಅವರ ಬದುಕು- ಸಾಹಿತ್ಯ ಕುರಿತು ಚರ್ಚಿಸುವ ಗ್ರಂಥವಿದು. ಕನ್ನಡ ಸಾಹಿತ್ಯ ಹಾಗೂ ಸೂಫಿ ಚಿಂತನೆ ಮತ್ತು ಕಾವ್ಯಗಳ ನಡುವಿನ ಸಖ್ಯವು…

ನನ್ನ ನೆನಪಿನ ಮದೀನಾ ಯಾತ್ರೆ

ಮನೆಮಂದಿಯೆಲ್ಲರೂ ಮದೀನಾಕ್ಕೆ ತೆರಳಿದ ದಿನ ನಾನು ಯೂಟ್ಯೂಬ್ ತೆರೆದು ಮೊದಲೇ ಡೌನ್ಲೋಡ್ ಮಾಡಿಟ್ಟ ಹಾಡು ಕೇಳುತ್ತಿದ್ದಂತೆ ಅಚಾನಕ್ಕಾಗಿ ಅಶ್ರಫ್ ತೈನೇರಿ ಹಾಗೂ ರೆಹೆನಾ ಜೊತೆಗೂಡಿ ಹಾಡಿದ‘ಮಕ್ಕಾ ಮದೀನಾ ಞಾನ್ ಓರ್ತು ಪೋಯಿಹಕ್ ರಸೂಲಿಂಡೆ…

Recent Posts

ವಿಚಾರ ಪ್ರಚೋದಕ ಬ್ಯಾರಿ ಕವನಗಳ ಸಂಕಲನ ‘ನಸೀಅತ್’

ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿ ಪ್ರಕಟಿಸಿರುವ, ಕವಿ ಹೈದರಲಿ ಕಾಟಿಪಳ್ಳ ಅವರ ಬ್ಯಾರಿ ಕವನಗಳ ಸಂಕಲನ ‘ನಸೀಅತ್’. ನಸೀಅತ್ ಗೆ ಉಪದೇಶ ನೀಡುವುದು, ಶುದ್ಧಗೊಳಿಸುವುದು ಮೊದಲಾದ ಅರ್ಥಗಳಿವೆ.‌ ನಸೀಅತ್ ನ ಉದ್ದೇಶ ತಝ್ಕಿಯತ್.…

ವಿಜ್ಞಾನ, ತತ್ವಜ್ಞಾನ ಹಾಗೂ ಸಾಹಿತ್ಯ: ಭಾಷೆ ರೂಪಿಸುವ ಪ್ರಪಂಚಗಳು

ಸುಂದರ್‌ ಸರುಕ್ಕೈ/ಮಶ್ಕೂರ್‌ ಖಲೀಲ್ ಪ್ರ: ತಾವು ವಿಜ್ಞಾನ, ತತ್ವಜ್ಞಾನ, ಸಾಹಿತ್ಯ ಸೇರಿದಂತೆ ವೈವಿಧ್ಯತೆಯಿಂದ ಕೂಡಿದ ಹಾದಿಯಲ್ಲಿ ಸಾಗಿರುವ ವ್ಯಕ್ತಿಗಳು. ಭೌತವಿಜ್ಞಾನದಿಂದ ತೊಡಗಿ ಸಾಹಿತ್ಯದವರೆಗೆ ತಲುಪಿರುವ ತಮ್ಮ ಬೌದ್ಧಿಕ ಪಯಣದ ಹಾಗೂ ಈ ಪಲ್ಲಟಗಳಿಗೆ…

ಶ್ರೀಲಂಕಾ: ಶ್ರೀಮಂತ ಇಸ್ಲಾಮಿಕ್ ಪರಂಪರೆಯ ದ್ವೀಪರಾಷ್ಟ್ರ

“ಶ್ರೀಲಂಕಾದ ಮುಸ್ಲಿಂ ಹೆಸರು ‘ಸರಂದೀಬ್’ (Sarandib) ಎಂಬುದು ಅನೇಕರಿಗೆ ತಿಳಿದಿಲ್ಲ – ಈ ಹೆಸರಿನಿಂದಲೇ ಇಂಗ್ಲಿಷ್‌ನ ‘ಸೆರೆಂಡಿಪಿಟಿ’ (Serendipity) ಎಂಬ ಪದವು ಹುಟ್ಟಿಕೊಂಡಿದೆ. ‘ಸೆರೆಂಡಿಪಿಟಿ’ ಎಂದರೆ ಆಕಸ್ಮಿಕವಾಗಿ ಯಾವುದಾದರೂ ಆಸಕ್ತಿದಾಯಕ ಅಥವಾ ಬೆಲೆಬಾಳುವ…

ಮಧ್ಯಕಾಲೀನ ನಾಗರಿಕತೆಗಳು ರೂಪಿಸಿದ ಭಾರತೀಯ ನಗರಗಳು

ಭಾರತದ ಇತಿಹಾಸ ತಜ್ಞರು ಇಸ್ಲಾಮ್ ಧರ್ಮವು ದೇಶಕ್ಕೆ ಏನನ್ನು ತಂದಿದೆ ಎಂಬುದನ್ನು ಪರಿಶೀಲಿಸುವಾಗ, ಅವರು ಹೆಚ್ಚಾಗಿ ಭಾಷೆ, ಕಾವ್ಯ, ಸಂಗೀತ, ಚಿತ್ರಕಲೆ, ಪಾಕಶಾಲೆಯ ಕಲೆಗಳು ಅಥವಾ ಆಧ್ಯಾತ್ಮಿಕತೆಯಂತಹ ಸಾಂಸ್ಕೃತಿಕ ಅಂಶಗಳ ಮೇಲೆ ಬೆಳಕು…